BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

Published : Aug 26, 2019, 04:56 PM IST

ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ, (ಆ.26): ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಹಾಲು ಕುಡಿದ ಮಕ್ಕಳೇ  ಬದುಕುವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾ ವಾ? ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಇದೇ ವೇಳೆ ಮಧ್ಯಂತರ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಏನದು ಅವರ ಬಾಯಿಂದಲೇ ಕೇಳಿ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!