BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

Published : Aug 26, 2019, 04:56 PM IST

ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ, (ಆ.26): ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಹಾಲು ಕುಡಿದ ಮಕ್ಕಳೇ  ಬದುಕುವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾ ವಾ? ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಇದೇ ವೇಳೆ ಮಧ್ಯಂತರ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಏನದು ಅವರ ಬಾಯಿಂದಲೇ ಕೇಳಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?