BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

Published : Aug 26, 2019, 04:56 PM IST

ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ, (ಆ.26): ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಹಾಲು ಕುಡಿದ ಮಕ್ಕಳೇ  ಬದುಕುವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾ ವಾ? ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಇದೇ ವೇಳೆ ಮಧ್ಯಂತರ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಏನದು ಅವರ ಬಾಯಿಂದಲೇ ಕೇಳಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!