ಸಿದ್ದರಾಮಯ್ಯ ಸಿಎಂ ಆದ್ರೆ ರಾಜ್ಯಕ್ಕೆ ಅನುಕೂಲ:ಮತ್ತೆ ಜೆಡಿಎಸ್ ನಾಯಕರ ಹೊಟ್ಟೆ ಉರಿಸಿದ ಮಾಜಿ ಶಾಸಕ

May 13, 2019, 8:05 PM IST

ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ನಾಯಕರು ಉರಿದು ಬಿದ್ದಿದ್ದಾರೆ. ಈ ಬಗ್ಗೆ ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ. ಇದರ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.