ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

Jun 30, 2019, 2:34 PM IST

ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಎರಡು ತಾಲೂಕುಗಳಿಗೆ ಒಬ್ಬ ತಹಸೀಲ್ದಾರ್ ರನ್ನು ನೇಮಿಸಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಇತರೆ ಸಿಬ್ಬಂದಿ, ಕಚೇರಿಗಳನ್ನು ಮಾಡಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷ ಅಷ್ಟೇ. ಜಾಸ್ತಿ ಮಾತಾಡೋಕೆ ಆಗಲ್ಲ ಎಂದಿದ್ದಾರೆ.