ಸಿದ್ದು ಸರ್ಜಿಕಲ್ ಸ್ಟ್ರೈಕ್! ಸಿಂಹಾಸನದ ಸುತ್ತ ಚಕ್ರವ್ಯೂಹ – ಡಿಕೆ ಪಟ್ಟಕ್ಕೆ ಬ್ರೇಕ್ ಹಾಕೋ ವ್ಯೂಹ?

ಸಿದ್ದು ಸರ್ಜಿಕಲ್ ಸ್ಟ್ರೈಕ್! ಸಿಂಹಾಸನದ ಸುತ್ತ ಚಕ್ರವ್ಯೂಹ – ಡಿಕೆ ಪಟ್ಟಕ್ಕೆ ಬ್ರೇಕ್ ಹಾಕೋ ವ್ಯೂಹ?

Published : Oct 10, 2025, 03:00 PM IST

ಸಿಎಂ ಸಿದ್ದರಾಮಯ್ಯ ರಾಜಕೀಯ ಚತುರಂಗ ಆರಂಭಿಸಿದ್ರಾ ಎನ್ನುವ ಕುತೂಹಲ ರಾಜಕೀಯ ವಲಯದಲ್ಲಿ ತೀವ್ರವಾಗಿದೆ. ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲೇ ಸಿದ್ದು ಬಣ ಚಕ್ರವ್ಯೂಹ ರಚನೆ ಮಾಡ್ತಿದೆ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ರಾಜಕೀಯ ಚತುರಂಗ ಆರಂಭಿಸಿದ್ರಾ ಎನ್ನುವ ಕುತೂಹಲ ರಾಜಕೀಯ ವಲಯದಲ್ಲಿ ತೀವ್ರವಾಗಿದೆ. ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲೇ ಸಿದ್ದು ಬಣ ಚಕ್ರವ್ಯೂಹ ರಚನೆ ಮಾಡ್ತಿದೆ ಎನ್ನಲಾಗುತ್ತಿದೆ. ಡಿನ್ನರ್ ನೆಪದಲ್ಲಿ ಆಪ್ತರ ಜೊತೆ ಗುಪ್ತ ಸಭೆಗಳು, ಬಂಡೆ ಮೌನಾಸ್ತ್ರ, ಸಿದ್ದು ನಿಗೂಢಾಸ್ತ್ರ — ಎಲ್ಲವೂ ಸಿಂಹಾಸನದ ಸುತ್ತ ನಡೆಯುತ್ತಿದೆ. ಡಿಕೆ ಶಿವಕುಮಾರ್‌ನ ‘ಎರಡುವರೆ ವರ್ಷ’ ಆಸೆಗೂ ಬ್ರೇಕ್ ಹಾಕೋ ಪ್ರಯತ್ನ ನಡೆಯುತ್ತಿದೆಯಾ ಎನ್ನುವುದು ಚರ್ಚೆಯ ವಿಷಯವಾಗಿದೆ. ರಾಜಕೀಯ ರಣಭೂಮಿ ತೀವ್ರವಾಗುತ್ತಿದೆ.

22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
Read more