Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Published : Sep 12, 2022, 05:34 PM IST

Gyanvapi Masjid Verdict: ಗ್ಯಾನವಾಪಿ ಮಸೀದಿ ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸಿರುವ ಚಿಂತಕ ಅಬ್ದುಲ್‌ ರಜಾಕ್‌ ಕೋರ್ಟ್‌ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಒಪ್ಪಿದೆ ಅಷ್ಟೆ ಎಂದಿದ್ದಾರೆ.

ಗ್ಯಾನವಾಪಿ ಮಸೀದಿಯ ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಹಿಂದುಗಳು ಸಲ್ಲಿರುವ ಅರ್ಜಿ ವಿಚಾರಣೆಗೆ ಅರ್ಹ ಎನ್ನುವ ಮಹತ್ವದ ತೀರ್ಪು ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್‌ ರಜಾಕ್‌, ವಿಚಾರಣೆಗೆ ಅರ್ಜಿ ಅರ್ಹ ಎಂಬುದಷ್ಟೇ ನ್ಯಾಯಾಲಯ ಸದ್ಯ ಹೇಳಿರುವುದು. ಈ ಹಿಂದೆಯೂ ವರ್ಷಕ್ಕೊಮ್ಮೆ ಪೂಜೆ ಮಾಡಲು ಮಹಿಳೆಯರಿಗೆ ಅವಕಾಶವಿತ್ತು. ಇನ್ಮುಂದೆ ಪ್ರತಿನಿತ್ಯ ಪೂಜೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಡೆಸಲಿದೆ. ಅದಾದ ನಂತರ ತೀರ್ಪು ಬರಲಿದೆ ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!