Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Published : Sep 12, 2022, 05:34 PM IST

Gyanvapi Masjid Verdict: ಗ್ಯಾನವಾಪಿ ಮಸೀದಿ ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸಿರುವ ಚಿಂತಕ ಅಬ್ದುಲ್‌ ರಜಾಕ್‌ ಕೋರ್ಟ್‌ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಒಪ್ಪಿದೆ ಅಷ್ಟೆ ಎಂದಿದ್ದಾರೆ.

ಗ್ಯಾನವಾಪಿ ಮಸೀದಿಯ ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಹಿಂದುಗಳು ಸಲ್ಲಿರುವ ಅರ್ಜಿ ವಿಚಾರಣೆಗೆ ಅರ್ಹ ಎನ್ನುವ ಮಹತ್ವದ ತೀರ್ಪು ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್‌ ರಜಾಕ್‌, ವಿಚಾರಣೆಗೆ ಅರ್ಜಿ ಅರ್ಹ ಎಂಬುದಷ್ಟೇ ನ್ಯಾಯಾಲಯ ಸದ್ಯ ಹೇಳಿರುವುದು. ಈ ಹಿಂದೆಯೂ ವರ್ಷಕ್ಕೊಮ್ಮೆ ಪೂಜೆ ಮಾಡಲು ಮಹಿಳೆಯರಿಗೆ ಅವಕಾಶವಿತ್ತು. ಇನ್ಮುಂದೆ ಪ್ರತಿನಿತ್ಯ ಪೂಜೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಡೆಸಲಿದೆ. ಅದಾದ ನಂತರ ತೀರ್ಪು ಬರಲಿದೆ ಎಂದಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?