Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

Published : Sep 12, 2022, 05:34 PM IST

Gyanvapi Masjid Verdict: ಗ್ಯಾನವಾಪಿ ಮಸೀದಿ ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸಿರುವ ಚಿಂತಕ ಅಬ್ದುಲ್‌ ರಜಾಕ್‌ ಕೋರ್ಟ್‌ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಒಪ್ಪಿದೆ ಅಷ್ಟೆ ಎಂದಿದ್ದಾರೆ.

ಗ್ಯಾನವಾಪಿ ಮಸೀದಿಯ ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಹಿಂದುಗಳು ಸಲ್ಲಿರುವ ಅರ್ಜಿ ವಿಚಾರಣೆಗೆ ಅರ್ಹ ಎನ್ನುವ ಮಹತ್ವದ ತೀರ್ಪು ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್‌ ರಜಾಕ್‌, ವಿಚಾರಣೆಗೆ ಅರ್ಜಿ ಅರ್ಹ ಎಂಬುದಷ್ಟೇ ನ್ಯಾಯಾಲಯ ಸದ್ಯ ಹೇಳಿರುವುದು. ಈ ಹಿಂದೆಯೂ ವರ್ಷಕ್ಕೊಮ್ಮೆ ಪೂಜೆ ಮಾಡಲು ಮಹಿಳೆಯರಿಗೆ ಅವಕಾಶವಿತ್ತು. ಇನ್ಮುಂದೆ ಪ್ರತಿನಿತ್ಯ ಪೂಜೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಡೆಸಲಿದೆ. ಅದಾದ ನಂತರ ತೀರ್ಪು ಬರಲಿದೆ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?