ಡಿಕೆಶಿ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

Sep 9, 2019, 12:28 PM IST

ಇಡಿ ತನಿಖೆಯಿಂದ ಡಿ ಕೆ ಶಿವಕುಮಾರ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡಲಾಗಿದೆ. ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.