ಡಿಕೆಶಿ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು; ED ವಿರುದ್ಧ ಅಸಮಾಧಾನ!

Sep 4, 2019, 6:18 PM IST

ಬೆಂಗಳೂರು (ಸೆ.04):ಅಕ್ರಮ ಹಣ ವ್ಯವಹಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿದೆ. ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅತ್ತ ದೆಹಲಿಯಲ್ಲಿ, ED ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈಗ ಸ್ವಾಮೀಜಿಗಳು ಕೂಡಾ ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ.