ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

Published : Aug 11, 2019, 12:10 PM ISTUpdated : Aug 11, 2020, 05:07 PM IST

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

 

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!