ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

Published : Aug 11, 2019, 12:10 PM ISTUpdated : Aug 11, 2020, 05:07 PM IST

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

 

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?