ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

Published : Aug 11, 2019, 12:10 PM ISTUpdated : Aug 11, 2020, 05:07 PM IST

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

 

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?