ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!

Published : Aug 11, 2019, 12:10 PM ISTUpdated : Aug 11, 2020, 05:07 PM IST

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

 

ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!