ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!