ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!