ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?