ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
20:31Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!
25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು