ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?