ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!