ಐಟಿ ದಾಳಿಗೂ ನನಗೂ ಏನು ಸಂಬಂಧ?: ಸುಮಲತಾ ಕಿಡಿ!

ಐಟಿ ದಾಳಿಗೂ ನನಗೂ ಏನು ಸಂಬಂಧ?: ಸುಮಲತಾ ಕಿಡಿ!

Published : Mar 28, 2019, 07:16 PM IST

ಇಂದು ನಡೆದ ಐಟಿ ದಾಳಿಯಲ್ಲಿ ತಮ್ಮ ಪಾತ್ರವಿದೆ ಎಂಬ ಆರೋಪ ನಿರಾಕರಿಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಸುಮಲತಾ ಅಂಬರೀಶ್, ಐಟಿ ದಾಳಿ ನಡೆಸುವಷ್ಟು ರಾಜಕೀಯ ಶಕ್ತಿ ತಮಗಿಲ್ಲ ಎಂದು ಹೇಳಿದರು. 

ಬೆಂಗಳೂರು(ಮಾ.28): ಇಂದು ನಡೆದ ಐಟಿ ದಾಳಿಯಲ್ಲಿ ತಮ್ಮ ಪಾತ್ರವಿದೆ ಎಂಬ ಆರೋಪ ನಿರಾಕರಿಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಸುಮಲತಾ ಅಂಬರೀಶ್, ಐಟಿ ದಾಳಿ ನಡೆಸುವಷ್ಟು ರಾಜಕೀಯ ಶಕ್ತಿ ತಮಗಿಲ್ಲ ಎಂದು ಹೇಳಿದರು. ಮಂಡ್ಯದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಜೆಡಿಎಸ್ ನಾಯಕರು, ಈ ರೀತಿ ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು. ಈ ಮಧ್ಯೆ ಪುಟ್ಟರಾಜು ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ, ಅಂಬರೀಶ್ ಇದ್ದಾಗಿನ ದಿನಗಳನ್ನು ನೆನೆಸಿಕೊಳ್ಳುವಂತೆ ಮನವಿ ಮಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!