Jun 15, 2019, 1:23 PM IST
ಧಾರವಾಡದ ಇಲ್ಲಿನ ಪುರಾಣ ಪ್ರಸಿದ್ಧ ನುಗ್ಗಿಕೆರಿ ಆಂಜನೆಯ ದೇವಸ್ಥಾನದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಅವರ ಪುತ್ರ ಅಭಿಷೇಕ್ ಅವರ ತುಲಾಭಾರ ಸೇವೆ ನೆರವೇರಿತು. ಲೋಕಸಭಾ ಚುನಾವಣೆ ಮತ್ತು ಅಮರ್ ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡರು.