ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

Published : Jan 18, 2025, 04:50 PM IST

ಬೀದರ್​​ನ ಭಯಾನಕ ರಾಬರಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದ್ರೆ ಈ ರಾಬಿರಿ ನಡೆದು 24 ಗಂಟೆಗಳಲ್ಲೇ ನಮ್ಮದೇ ರಾಜ್ಯದಲ್ಲಿ ಮತ್ತೊಂದು ಡೆಡ್ಲಿ ಬ್ಯಾಂಕ್​ ರಾಬರಿ ನಡೆದುಬಿಟ್ಟಿದೆ

ಜಸ್ಟ್​​ 70 ಸೆಕೆಂಡ್​​. ಒಂದು ದೊಡ್ಡ ದರೋಡೆ ನಡೆದೇಬಿಟ್ಟಿತ್ತು. ಬ್ಯಾಂಕ್​ ATM ತುಂಬಿಸಲು ಹಣ ಹೊತ್ತ ವ್ಯಾನ್​ ಬರುತ್ತೆ. ಆದ್ರೆ ವ್ಯಾನ್​ನಿಂದ ಹಣ ಹೊರಗೆ ಬರ್ತಿದ್ದಂತೆ ಅಲ್ಲಿಗೆ ಬರೋ ದರೋಡೆಕೋರರು. ಸಿಬ್ಬಂದಿಗಳ ಮೇಲೆ ಅಟ್ಯಾಕ್​​ ಹಣ ದರೋಡೆ. ಈ ರೀತಿಯ ಸೀನ್​​ಗಳನ್ನ ನಾವು ಸಿನಿಮಾಗಳಲ್ಲಿ ನೋಡಿದ್ವಿ. ಆದ್ರೆ ಇವತ್ತು ನಮಗೆ ರಿಯಲ್​ ಲೈಫ್​​ನಲ್ಲೇ ಅನುಭವವಾಗಿಬಿಟ್ಟಿದೆ.

ಯಸ್ , ನಾವು ಇವತ್ತು ಬೀದರ್​​ನ ಡೆಡ್ಲಿ ಬ್ಯಾಂಕ್​​ ರಾಬರಿಯ ಕೇಸ್​​ ಬಗ್ಗೆ ಹೇಳಲು ಹೊರಡಿದ್ದೇವೆ. ಖದೀಮರು ಹೇಗೆ ಆಪರೇಷನ್​ ಮಾಡಿದ್ರು. ನಂತರ ಹಣ ಕೊಳ್ಳೆ ಹೊಡೆದು ಹೇಗೆ ಎಸ್ಕೇಪ್​ ಆದ್ರು? ಪೊಲೀಸರು ಈ ಕೇಸ್​​ನಲ್ಲಿ ಮಾಡಿದ ಎಡವಟ್ಟುಗಳ ಕಂಪ್ಲೀಟ್​​ ಮಾಹಿತಿಯೇ ಇವತ್ತಿನ ಎಫ್​.ಐ.ಆರ್

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
Read more