ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

Published : Jan 18, 2025, 04:50 PM IST

ಬೀದರ್​​ನ ಭಯಾನಕ ರಾಬರಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದ್ರೆ ಈ ರಾಬಿರಿ ನಡೆದು 24 ಗಂಟೆಗಳಲ್ಲೇ ನಮ್ಮದೇ ರಾಜ್ಯದಲ್ಲಿ ಮತ್ತೊಂದು ಡೆಡ್ಲಿ ಬ್ಯಾಂಕ್​ ರಾಬರಿ ನಡೆದುಬಿಟ್ಟಿದೆ

ಜಸ್ಟ್​​ 70 ಸೆಕೆಂಡ್​​. ಒಂದು ದೊಡ್ಡ ದರೋಡೆ ನಡೆದೇಬಿಟ್ಟಿತ್ತು. ಬ್ಯಾಂಕ್​ ATM ತುಂಬಿಸಲು ಹಣ ಹೊತ್ತ ವ್ಯಾನ್​ ಬರುತ್ತೆ. ಆದ್ರೆ ವ್ಯಾನ್​ನಿಂದ ಹಣ ಹೊರಗೆ ಬರ್ತಿದ್ದಂತೆ ಅಲ್ಲಿಗೆ ಬರೋ ದರೋಡೆಕೋರರು. ಸಿಬ್ಬಂದಿಗಳ ಮೇಲೆ ಅಟ್ಯಾಕ್​​ ಹಣ ದರೋಡೆ. ಈ ರೀತಿಯ ಸೀನ್​​ಗಳನ್ನ ನಾವು ಸಿನಿಮಾಗಳಲ್ಲಿ ನೋಡಿದ್ವಿ. ಆದ್ರೆ ಇವತ್ತು ನಮಗೆ ರಿಯಲ್​ ಲೈಫ್​​ನಲ್ಲೇ ಅನುಭವವಾಗಿಬಿಟ್ಟಿದೆ.

ಯಸ್ , ನಾವು ಇವತ್ತು ಬೀದರ್​​ನ ಡೆಡ್ಲಿ ಬ್ಯಾಂಕ್​​ ರಾಬರಿಯ ಕೇಸ್​​ ಬಗ್ಗೆ ಹೇಳಲು ಹೊರಡಿದ್ದೇವೆ. ಖದೀಮರು ಹೇಗೆ ಆಪರೇಷನ್​ ಮಾಡಿದ್ರು. ನಂತರ ಹಣ ಕೊಳ್ಳೆ ಹೊಡೆದು ಹೇಗೆ ಎಸ್ಕೇಪ್​ ಆದ್ರು? ಪೊಲೀಸರು ಈ ಕೇಸ್​​ನಲ್ಲಿ ಮಾಡಿದ ಎಡವಟ್ಟುಗಳ ಕಂಪ್ಲೀಟ್​​ ಮಾಹಿತಿಯೇ ಇವತ್ತಿನ ಎಫ್​.ಐ.ಆರ್

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
Read more