ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

Published : Jan 18, 2025, 04:50 PM IST

ಬೀದರ್​​ನ ಭಯಾನಕ ರಾಬರಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದ್ರೆ ಈ ರಾಬಿರಿ ನಡೆದು 24 ಗಂಟೆಗಳಲ್ಲೇ ನಮ್ಮದೇ ರಾಜ್ಯದಲ್ಲಿ ಮತ್ತೊಂದು ಡೆಡ್ಲಿ ಬ್ಯಾಂಕ್​ ರಾಬರಿ ನಡೆದುಬಿಟ್ಟಿದೆ

ಜಸ್ಟ್​​ 70 ಸೆಕೆಂಡ್​​. ಒಂದು ದೊಡ್ಡ ದರೋಡೆ ನಡೆದೇಬಿಟ್ಟಿತ್ತು. ಬ್ಯಾಂಕ್​ ATM ತುಂಬಿಸಲು ಹಣ ಹೊತ್ತ ವ್ಯಾನ್​ ಬರುತ್ತೆ. ಆದ್ರೆ ವ್ಯಾನ್​ನಿಂದ ಹಣ ಹೊರಗೆ ಬರ್ತಿದ್ದಂತೆ ಅಲ್ಲಿಗೆ ಬರೋ ದರೋಡೆಕೋರರು. ಸಿಬ್ಬಂದಿಗಳ ಮೇಲೆ ಅಟ್ಯಾಕ್​​ ಹಣ ದರೋಡೆ. ಈ ರೀತಿಯ ಸೀನ್​​ಗಳನ್ನ ನಾವು ಸಿನಿಮಾಗಳಲ್ಲಿ ನೋಡಿದ್ವಿ. ಆದ್ರೆ ಇವತ್ತು ನಮಗೆ ರಿಯಲ್​ ಲೈಫ್​​ನಲ್ಲೇ ಅನುಭವವಾಗಿಬಿಟ್ಟಿದೆ.

ಯಸ್ , ನಾವು ಇವತ್ತು ಬೀದರ್​​ನ ಡೆಡ್ಲಿ ಬ್ಯಾಂಕ್​​ ರಾಬರಿಯ ಕೇಸ್​​ ಬಗ್ಗೆ ಹೇಳಲು ಹೊರಡಿದ್ದೇವೆ. ಖದೀಮರು ಹೇಗೆ ಆಪರೇಷನ್​ ಮಾಡಿದ್ರು. ನಂತರ ಹಣ ಕೊಳ್ಳೆ ಹೊಡೆದು ಹೇಗೆ ಎಸ್ಕೇಪ್​ ಆದ್ರು? ಪೊಲೀಸರು ಈ ಕೇಸ್​​ನಲ್ಲಿ ಮಾಡಿದ ಎಡವಟ್ಟುಗಳ ಕಂಪ್ಲೀಟ್​​ ಮಾಹಿತಿಯೇ ಇವತ್ತಿನ ಎಫ್​.ಐ.ಆರ್

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Read more