ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

ಗ್ರೇಟೆಸ್ಟ್​​ ಬ್ಯಾಂಕ್​ ರಾಬರಿಗೆ ಸಾಕ್ಷಿಯಾದ ಕರ್ನಾಟಕ! ದರೋಡೆಕೋರರಿಗೆ ಕರ್ನಾಟಕವೇ ಖಜಾನೆ!

Published : Jan 18, 2025, 04:50 PM IST

ಬೀದರ್​​ನ ಭಯಾನಕ ರಾಬರಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದ್ರೆ ಈ ರಾಬಿರಿ ನಡೆದು 24 ಗಂಟೆಗಳಲ್ಲೇ ನಮ್ಮದೇ ರಾಜ್ಯದಲ್ಲಿ ಮತ್ತೊಂದು ಡೆಡ್ಲಿ ಬ್ಯಾಂಕ್​ ರಾಬರಿ ನಡೆದುಬಿಟ್ಟಿದೆ

ಜಸ್ಟ್​​ 70 ಸೆಕೆಂಡ್​​. ಒಂದು ದೊಡ್ಡ ದರೋಡೆ ನಡೆದೇಬಿಟ್ಟಿತ್ತು. ಬ್ಯಾಂಕ್​ ATM ತುಂಬಿಸಲು ಹಣ ಹೊತ್ತ ವ್ಯಾನ್​ ಬರುತ್ತೆ. ಆದ್ರೆ ವ್ಯಾನ್​ನಿಂದ ಹಣ ಹೊರಗೆ ಬರ್ತಿದ್ದಂತೆ ಅಲ್ಲಿಗೆ ಬರೋ ದರೋಡೆಕೋರರು. ಸಿಬ್ಬಂದಿಗಳ ಮೇಲೆ ಅಟ್ಯಾಕ್​​ ಹಣ ದರೋಡೆ. ಈ ರೀತಿಯ ಸೀನ್​​ಗಳನ್ನ ನಾವು ಸಿನಿಮಾಗಳಲ್ಲಿ ನೋಡಿದ್ವಿ. ಆದ್ರೆ ಇವತ್ತು ನಮಗೆ ರಿಯಲ್​ ಲೈಫ್​​ನಲ್ಲೇ ಅನುಭವವಾಗಿಬಿಟ್ಟಿದೆ.

ಯಸ್ , ನಾವು ಇವತ್ತು ಬೀದರ್​​ನ ಡೆಡ್ಲಿ ಬ್ಯಾಂಕ್​​ ರಾಬರಿಯ ಕೇಸ್​​ ಬಗ್ಗೆ ಹೇಳಲು ಹೊರಡಿದ್ದೇವೆ. ಖದೀಮರು ಹೇಗೆ ಆಪರೇಷನ್​ ಮಾಡಿದ್ರು. ನಂತರ ಹಣ ಕೊಳ್ಳೆ ಹೊಡೆದು ಹೇಗೆ ಎಸ್ಕೇಪ್​ ಆದ್ರು? ಪೊಲೀಸರು ಈ ಕೇಸ್​​ನಲ್ಲಿ ಮಾಡಿದ ಎಡವಟ್ಟುಗಳ ಕಂಪ್ಲೀಟ್​​ ಮಾಹಿತಿಯೇ ಇವತ್ತಿನ ಎಫ್​.ಐ.ಆರ್

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
Read more