ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Suvarna News   | Asianet News
Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!