ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Suvarna News   | Asianet News
Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?