ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Suvarna News   | Asianet News
Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!