ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?