ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Suvarna News   | Asianet News
Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!