ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

ಬೆಂಗಳೂರು ಬೆಂಕಿಯ ಹಿಂದೆ ನಿಗೂಢ ಪೊಲಿಟಿಕಲ್ ಗೇಮ್..!

Suvarna News   | Asianet News
Published : Aug 13, 2020, 12:15 PM IST

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಬೆಂಗಳೂರು(ಆ.13): ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ರಾಜ್ಯರಾಜಧಾನಿ ಬೆಂಗಳೂರಿಗೆ ಬೆಂಕಿ ಇಟ್ಟರಾ ಪುಂಡರು ಎನ್ನುವ ಅನುಮಾನ ಶುರುವಾಗಿದೆ. ಭಸ್ಮವಾಗಬೇಕಿದ್ದ ಶಾಸಕರ ಕುಟುಂಬ ಬಚಾವಾಗಿದ್ದೇ ಒಂದು ವಿಸ್ಮಯ.

ಕೊರೋನಾ ಆತಂಕದಿಂದಾಗಿ ಸೈಲೆಂಟ್‌ ಆಗಿದ್ದ ಸಿಲಿಕಾನ್ ಸಿಟಿಯಲ್ಲಿ ಸಡನ್ ಆಗಿ ಬೆಂಕಿಯ ಕಿಡಿ ಹತ್ತಿಕೊಂಡು ಬಿಡ್ತು. ಕೆ.ಜೆ ಹಳ್ಳಿ, ಡಿ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಕೇವಲ ಮೂರೇ ಗಂಟೆ ನಡೆದ ಬೆಂಕಿ ಅನಾಹುತ ಇಡೀ ಬೆಂಗಳೂರು ಮಂದಿಯನ್ನೇ ಬೆಚ್ಚಿ ಬೀಳಿಸಿ ಬಿಡ್ತು.

ಕಿರಾತಕನ ಖತರ್‌ನಾಕ್‌ ಪ್ಲಾನ್‌ಗೆ ಬೆಂಗಳೂರು ಅಕ್ಷರಶಃ ಹೊತ್ತಿ ಉರಿದಿದೆ. ನವರಂಗಿ ನವೀನ್, ದುರುಳ ಪಾಷಾ ಈ ಇಬ್ಬರಲ್ಲಿ ಅಸಲಿ ಭಸ್ಮಾಸುರ ಯಾರು? 
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!