ಘೋಡಾ ಆ್ಯಂಡ್ ಗೋಳಿ ಬೆನ್ನತ್ತಿದ ಸುವರ್ಣನ್ಯೂಸ್‌ಗೆ ಭೇಷ್ ಎಂದ ಪೊಲೀಸರು!

ಘೋಡಾ ಆ್ಯಂಡ್ ಗೋಳಿ ಬೆನ್ನತ್ತಿದ ಸುವರ್ಣನ್ಯೂಸ್‌ಗೆ ಭೇಷ್ ಎಂದ ಪೊಲೀಸರು!

Published : Sep 27, 2019, 02:03 PM IST

ವಿಜಯಪುರದ ಗನ್ ಮಾಫಿಯಾ ಕುರಿತು ಸುವರ್ಣನ್ಯೂಸ್ ನೀಡಿದ ಖಚಿತ ಮಾಹಿತಿ ಮೇರೆಗೆ ವಿಜಯಪುರ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್‌ಪಿ ಪ್ರಕಾಶ್ ನಿಕ್ಕಂ ಸುವರ್ಣನ್ಯೂಸ್ ಧೈರ್ಯ ಮತ್ತು ಸಾಮಾಜಿಕ ಕಳಕಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ವಿಜಯಪುರದ ಗನ್ ಮಾಫಿಯಾ ಕುರಿತು ಸುವರ್ಣನ್ಯೂಸ್ ನೀಡಿದ ಖಚಿತ ಮಾಹಿತಿ ಮೇರೆಗೆ ವಿಜಯಪುರ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್‌ಪಿ ಪ್ರಕಾಶ್ ನಿಕ್ಕಂ ಸುವರ್ಣನ್ಯೂಸ್ ಧೈರ್ಯ ಮತ್ತು ಸಾಮಾಜಿಕ ಕಳಕಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಸುವರ್ಣನ್ಯೂಸ್ ಖಚಿತ ಮಾಹಿತಿ ಬೆನ್ನತ್ತಿದ್ದ ಪೊಲೀಸರು ಸಿಂಧಗಿ ತಾಲೂಕಿನ ಆಲಮೇಲ್'ನ ಗನ್ ಡೀಲರ್ ಹುಸೇನ್ ಹಾಗೂ ಅರ್ಶದ್ ಬಿಲ್ವಾಲ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿ ತಯಾರಾಗುವ ಕಂಟ್ರಿ ಪಿಸ್ತೂಲಿನಿಂದಲೇ ಚಿಂತಕ ಎಂಎಂ ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ