ಸುವರ್ಣ ನ್ಯೂಸ್ ಜಯಪ್ರಕಾಶ್ ಶೆಟ್ಟಿಗೆ ಮೋಗ್ಲಿಂಗ್ ಪ್ರಶಸ್ತಿ

ಸುವರ್ಣ ನ್ಯೂಸ್ ಜಯಪ್ರಕಾಶ್ ಶೆಟ್ಟಿಗೆ ಮೋಗ್ಲಿಂಗ್ ಪ್ರಶಸ್ತಿ

Published : Jul 02, 2019, 11:27 AM ISTUpdated : Jul 02, 2019, 11:47 AM IST

ಸುವರ್ಣ ನ್ಯೂಸ್ ಕರೆಂಟ್ ಅಫೇರ್ಸ್ ಎಡಿಟರ್ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಹರ್ಮನ್ ಮೋಗ್ಲಿಂಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಜಯ ಪ್ರಕಾಶ್ ಶೆಟ್ಟಿ ತಾವು ನಟನಾಗಬೇಕಿತ್ತು. ಆಕಸ್ಮಿಕವಾಗಿ ಪತ್ರಿಕಾ ರಂಗಕ್ಕೆ ಬಂದಿದ್ದೇನೆ ಬಡವರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮಾಧ್ಯಮಗಳು ಉತ್ತಮ ವೇದಿಕೆ ಎಂದಿದ್ದಾರೆ. 

ಸುವರ್ಣ ನ್ಯೂಸ್ ಕರೆಂಟ್ ಅಫೇರ್ಸ್ ಎಡಿಟರ್ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಹರ್ಮನ್ ಮೋಗ್ಲಿಂಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಜಯ ಪ್ರಕಾಶ್ ಶೆಟ್ಟಿ ತಾವು ನಟನಾಗಬೇಕಿತ್ತು. ಆಕಸ್ಮಿಕವಾಗಿ ಪತ್ರಿಕಾ ರಂಗಕ್ಕೆ ಬಂದಿದ್ದೇನೆ ಬಡವರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮಾಧ್ಯಮಗಳು ಉತ್ತಮ ವೇದಿಕೆ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?