ಧನ್ಯವಾದ ಕರ್ನಾಟಕ; ಸಾರ್ವಜನಿಕರ ನೆರವನ್ನು ಸಂತ್ರಸ್ತರಿಗೆ ತಲುಪಿಸಿದೆ ಸುವರ್ಣ ನ್ಯೂಸ್

ಧನ್ಯವಾದ ಕರ್ನಾಟಕ; ಸಾರ್ವಜನಿಕರ ನೆರವನ್ನು ಸಂತ್ರಸ್ತರಿಗೆ ತಲುಪಿಸಿದೆ ಸುವರ್ಣ ನ್ಯೂಸ್

Published : Aug 11, 2019, 03:16 PM IST

ಪ್ರವಾಹಪೀಡಿತರಿಗೆ ನೆರವಾಗಲು ಸುವರ್ಣನ್ಯೂಸ್ ‘ಉತ್ತರ’ ದೊಂದಿಗೆ ಕರುನಾಡು ಎನ್ನುವ ಅಭಿಯಾನವೊಂದನ್ನು ಶುರು ಮಾಡಿದೆ. ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಕಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಗಿದೆ. ಬೆಳಗಾವಿಯ ಸೇಸರ್ಗಿ ಮಲ್ಲಾಪುರದ ಗಾಳೇಶ್ವರ ಮಠದಲ್ಲಿರುವ ನಿರಾಶ್ರಿತರಿಗೆ ಸುವರ್ಣ ನ್ಯೂಸ್ ಅಗತ್ಯ ಸಾಮಗ್ರಿಗಳನ್ನು ತಲುಪಿಸಿದೆ. ಸಾರ್ವಜನಿಕರು ಕೊಟ್ಟಿರುವ ಸಾಮಗ್ರಿಗಳು ಸುರಕ್ಷಿತವಾಗಿ ಸಂತ್ರಸ್ತ್ರರನ್ನು ತಲುಪಿಸಿದ ಸಾರ್ಥಕತೆ ಸುವರ್ಣ ನ್ಯೂಸ್ ನದ್ದು. 

ಪ್ರವಾಹಪೀಡಿತರಿಗೆ ನೆರವಾಗಲು ಸುವರ್ಣನ್ಯೂಸ್ ‘ಉತ್ತರ’ ದೊಂದಿಗೆ ಕರುನಾಡು ಎನ್ನುವ ಅಭಿಯಾನವೊಂದನ್ನು ಶುರು ಮಾಡಿದೆ. ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಕಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಗಿದೆ. ಬೆಳಗಾವಿಯ ಸೇಸರ್ಗಿ ಮಲ್ಲಾಪುರದ ಗಾಳೇಶ್ವರ ಮಠದಲ್ಲಿರುವ ನಿರಾಶ್ರಿತರಿಗೆ ಸುವರ್ಣ ನ್ಯೂಸ್ ಅಗತ್ಯ ಸಾಮಗ್ರಿಗಳನ್ನು ತಲುಪಿಸಿದೆ. ಸಾರ್ವಜನಿಕರು ಕೊಟ್ಟಿರುವ ಸಾಮಗ್ರಿಗಳು ಸುರಕ್ಷಿತವಾಗಿ ಸಂತ್ರಸ್ತ್ರರನ್ನು ತಲುಪಿಸಿದ ಸಾರ್ಥಕತೆ ಸುವರ್ಣ ನ್ಯೂಸ್ ನದ್ದು. 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?