ಅಣ್ಣಾ.. ಅಣ್ಣಾ.. ಅಳುತ್ತಲೇ HDK  ಕಾಲೆಳೆದ ಯುವಕ.. ವಿಡಿಯೋ ಫುಲ್ ವೈರಲ್

ಅಣ್ಣಾ.. ಅಣ್ಣಾ.. ಅಳುತ್ತಲೇ HDK  ಕಾಲೆಳೆದ ಯುವಕ.. ವಿಡಿಯೋ ಫುಲ್ ವೈರಲ್

Published : Sep 12, 2019, 05:30 PM ISTUpdated : Sep 12, 2019, 06:19 PM IST

ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK  ಕಾಲು ಎಳೆದಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK  ಕಾಲು ಎಳೆದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?