ಅಣ್ಣಾ.. ಅಣ್ಣಾ.. ಅಳುತ್ತಲೇ HDK  ಕಾಲೆಳೆದ ಯುವಕ.. ವಿಡಿಯೋ ಫುಲ್ ವೈರಲ್

ಅಣ್ಣಾ.. ಅಣ್ಣಾ.. ಅಳುತ್ತಲೇ HDK  ಕಾಲೆಳೆದ ಯುವಕ.. ವಿಡಿಯೋ ಫುಲ್ ವೈರಲ್

Published : Sep 12, 2019, 05:30 PM ISTUpdated : Sep 12, 2019, 06:19 PM IST

ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK  ಕಾಲು ಎಳೆದಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK  ಕಾಲು ಎಳೆದಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!