ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

Suvarna News   | Asianet News
Published : Aug 13, 2020, 01:35 PM IST

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಬೆಂಗಳೂರು(ಆ.13): ಒಂದು ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಇಡೀ ಬೆಂಗಳೂರನ್ನೇ ಹೊತ್ತಿ ಉರಿಯುವಂತೆ ಮಾಡಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಈ ಭಯಾನಕ ಘಟನೆ ಆಕಸ್ಮಿಕವಾಗಿ ನಡೆದ ಘಟನೆಯಂತೂ ಅಲ್ಲ. ಇದೊಂದು ಪಕ್ಕಾ ಪೂರ್ವ ನಿಯೋಜಿತ ಕೃತ್ಯ.

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಶಾಸಕರ ಮನೆಗೆ ನುಗ್ಗಿದವರು ದರೋಡೆಕೋರರೇನಲ್ಲ. ಆ ರಣಹೇಡಿಗಳು ಯಾವುದೋ ಉನ್ಮಾದದಲ್ಲಿ ಅಟ್ಯಾಕ್ ಮಾಡಿದವರಂತೂ ಅಲ್ಲ. ಒಂದು ಕೈಯಲ್ಲಿ ದುಡ್ಡು, ಮತ್ತೊಂದು ಕೈಯಲ್ಲಿ ತಲ್ವಾರ್, ಪೆಟ್ರೋಲ್ ಇರುವುದನ್ನೆಲ್ಲ ಗಮನಿಸಿದ್ರೆ ಎಂತವರಿಗೂ ಇದು ತಕ್ಷಣದಲ್ಲಿ ಆಗಿದ್ದಲ್ಲ ಎಂದು ಅರ್ಥವಾಗಿ ಬಿಡುತ್ತೆ. ಬೆಂಗಳೂರು ಗಲಭೆಯ 15 ಸಾಕ್ಷಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?