ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

Suvarna News   | Asianet News
Published : Aug 13, 2020, 01:35 PM IST

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಬೆಂಗಳೂರು(ಆ.13): ಒಂದು ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಇಡೀ ಬೆಂಗಳೂರನ್ನೇ ಹೊತ್ತಿ ಉರಿಯುವಂತೆ ಮಾಡಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಈ ಭಯಾನಕ ಘಟನೆ ಆಕಸ್ಮಿಕವಾಗಿ ನಡೆದ ಘಟನೆಯಂತೂ ಅಲ್ಲ. ಇದೊಂದು ಪಕ್ಕಾ ಪೂರ್ವ ನಿಯೋಜಿತ ಕೃತ್ಯ.

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಶಾಸಕರ ಮನೆಗೆ ನುಗ್ಗಿದವರು ದರೋಡೆಕೋರರೇನಲ್ಲ. ಆ ರಣಹೇಡಿಗಳು ಯಾವುದೋ ಉನ್ಮಾದದಲ್ಲಿ ಅಟ್ಯಾಕ್ ಮಾಡಿದವರಂತೂ ಅಲ್ಲ. ಒಂದು ಕೈಯಲ್ಲಿ ದುಡ್ಡು, ಮತ್ತೊಂದು ಕೈಯಲ್ಲಿ ತಲ್ವಾರ್, ಪೆಟ್ರೋಲ್ ಇರುವುದನ್ನೆಲ್ಲ ಗಮನಿಸಿದ್ರೆ ಎಂತವರಿಗೂ ಇದು ತಕ್ಷಣದಲ್ಲಿ ಆಗಿದ್ದಲ್ಲ ಎಂದು ಅರ್ಥವಾಗಿ ಬಿಡುತ್ತೆ. ಬೆಂಗಳೂರು ಗಲಭೆಯ 15 ಸಾಕ್ಷಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!