ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

Published : Aug 13, 2020, 01:35 PM IST

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಬೆಂಗಳೂರು(ಆ.13): ಒಂದು ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಇಡೀ ಬೆಂಗಳೂರನ್ನೇ ಹೊತ್ತಿ ಉರಿಯುವಂತೆ ಮಾಡಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಈ ಭಯಾನಕ ಘಟನೆ ಆಕಸ್ಮಿಕವಾಗಿ ನಡೆದ ಘಟನೆಯಂತೂ ಅಲ್ಲ. ಇದೊಂದು ಪಕ್ಕಾ ಪೂರ್ವ ನಿಯೋಜಿತ ಕೃತ್ಯ.

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಶಾಸಕರ ಮನೆಗೆ ನುಗ್ಗಿದವರು ದರೋಡೆಕೋರರೇನಲ್ಲ. ಆ ರಣಹೇಡಿಗಳು ಯಾವುದೋ ಉನ್ಮಾದದಲ್ಲಿ ಅಟ್ಯಾಕ್ ಮಾಡಿದವರಂತೂ ಅಲ್ಲ. ಒಂದು ಕೈಯಲ್ಲಿ ದುಡ್ಡು, ಮತ್ತೊಂದು ಕೈಯಲ್ಲಿ ತಲ್ವಾರ್, ಪೆಟ್ರೋಲ್ ಇರುವುದನ್ನೆಲ್ಲ ಗಮನಿಸಿದ್ರೆ ಎಂತವರಿಗೂ ಇದು ತಕ್ಷಣದಲ್ಲಿ ಆಗಿದ್ದಲ್ಲ ಎಂದು ಅರ್ಥವಾಗಿ ಬಿಡುತ್ತೆ. ಬೆಂಗಳೂರು ಗಲಭೆಯ 15 ಸಾಕ್ಷಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?