ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

Suvarna News   | Asianet News
Published : Aug 13, 2020, 01:35 PM IST

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಬೆಂಗಳೂರು(ಆ.13): ಒಂದು ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಇಡೀ ಬೆಂಗಳೂರನ್ನೇ ಹೊತ್ತಿ ಉರಿಯುವಂತೆ ಮಾಡಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಈ ಭಯಾನಕ ಘಟನೆ ಆಕಸ್ಮಿಕವಾಗಿ ನಡೆದ ಘಟನೆಯಂತೂ ಅಲ್ಲ. ಇದೊಂದು ಪಕ್ಕಾ ಪೂರ್ವ ನಿಯೋಜಿತ ಕೃತ್ಯ.

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಶಾಸಕರ ಮನೆಗೆ ನುಗ್ಗಿದವರು ದರೋಡೆಕೋರರೇನಲ್ಲ. ಆ ರಣಹೇಡಿಗಳು ಯಾವುದೋ ಉನ್ಮಾದದಲ್ಲಿ ಅಟ್ಯಾಕ್ ಮಾಡಿದವರಂತೂ ಅಲ್ಲ. ಒಂದು ಕೈಯಲ್ಲಿ ದುಡ್ಡು, ಮತ್ತೊಂದು ಕೈಯಲ್ಲಿ ತಲ್ವಾರ್, ಪೆಟ್ರೋಲ್ ಇರುವುದನ್ನೆಲ್ಲ ಗಮನಿಸಿದ್ರೆ ಎಂತವರಿಗೂ ಇದು ತಕ್ಷಣದಲ್ಲಿ ಆಗಿದ್ದಲ್ಲ ಎಂದು ಅರ್ಥವಾಗಿ ಬಿಡುತ್ತೆ. ಬೆಂಗಳೂರು ಗಲಭೆಯ 15 ಸಾಕ್ಷಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!