ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

ಬೆಂಗಳೂರು ಗಲಭೆಗೆ 15 'ಬೆಂಕಿ' ಸಾಕ್ಷಿಗಳು..!

Suvarna News   | Asianet News
Published : Aug 13, 2020, 01:35 PM IST

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಬೆಂಗಳೂರು(ಆ.13): ಒಂದು ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಇಡೀ ಬೆಂಗಳೂರನ್ನೇ ಹೊತ್ತಿ ಉರಿಯುವಂತೆ ಮಾಡಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಈ ಭಯಾನಕ ಘಟನೆ ಆಕಸ್ಮಿಕವಾಗಿ ನಡೆದ ಘಟನೆಯಂತೂ ಅಲ್ಲ. ಇದೊಂದು ಪಕ್ಕಾ ಪೂರ್ವ ನಿಯೋಜಿತ ಕೃತ್ಯ.

ಅಖಂಡ ಶ್ರೀನಿವಾಸ್‌ ಮೂರ್ತಿ ಮನೆ ಮೇಲೆ ನಡೆದ ದಾಳಿ ತಕ್ಷಣಕ್ಕೆ ಆಗಿದ್ದಲ್ಲ. ಎಲ್ಲವೂ ಸ್ಕೆಚ್ ಹಾಕಿಯೇ ಮಾಡಿದ್ದಾಗಿದೆ. ಇದನ್ನೆಲ್ಲಾ ನಾವು ಸುಖಾಸುಮ್ಮನೆ ಹೇಳುತ್ತಿಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ 15 ಸಾಕ್ಷಿಗಳನ್ನು ಇಟ್ಟುಕೊಂಡೇ ಈ ಮಾತನ್ನು ಹೇಳುತ್ತಿದ್ದೇವೆ.

ಶಾಸಕರ ಮನೆಗೆ ನುಗ್ಗಿದವರು ದರೋಡೆಕೋರರೇನಲ್ಲ. ಆ ರಣಹೇಡಿಗಳು ಯಾವುದೋ ಉನ್ಮಾದದಲ್ಲಿ ಅಟ್ಯಾಕ್ ಮಾಡಿದವರಂತೂ ಅಲ್ಲ. ಒಂದು ಕೈಯಲ್ಲಿ ದುಡ್ಡು, ಮತ್ತೊಂದು ಕೈಯಲ್ಲಿ ತಲ್ವಾರ್, ಪೆಟ್ರೋಲ್ ಇರುವುದನ್ನೆಲ್ಲ ಗಮನಿಸಿದ್ರೆ ಎಂತವರಿಗೂ ಇದು ತಕ್ಷಣದಲ್ಲಿ ಆಗಿದ್ದಲ್ಲ ಎಂದು ಅರ್ಥವಾಗಿ ಬಿಡುತ್ತೆ. ಬೆಂಗಳೂರು ಗಲಭೆಯ 15 ಸಾಕ್ಷಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?