ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

Published : Sep 13, 2025, 02:36 PM IST

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ ಮತ್ತು ಕೊ*ಲೆ ಪ್ರಕರಣದ ಬಗ್ಗೆ ವಕೀಲರಿಂದ ಪತ್ರ ಬಹಿರಂಗವಾಗಿದೆ. ಮೃತದೇಹಗಳನ್ನು ಹೂತಿಟ್ಟ ವ್ಯಕ್ತಿ ಪೊಲೀಸರ ಮುಂದೆ ಶರಣಾಗಲು ಸಿದ್ಧ ಎಂದು ವಕೀಲರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ SIT ರಚನೆಗೆ ಒತ್ತಾಯ ಕೇಳಿಬಂದಿದೆ.

ಓಜಸ್ವಿಗೌಡ ಮತ್ತು ಸಚಿನ್ ದೇಶಪಾಂಡೆ ಎಂಬ ವಕೀಲರ ಹೆಸರಲ್ಲಿ ಪತ್ರ.  ಧರ್ಮಸ್ಥಳದಲ್ಲಿ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ, ಕೊ*ಲೆ ಆರೋಪ.  ‘ಮೃತದೇಹಗಳ ಹೂತು ಹಾಕಿದ ವ್ಯಕ್ತಿ ಪಾಪಪ್ರಜ್ಞೆಯಿಂದ ಶರಣಾಗಲು ಸಿದ್ಧ’  ಹೂತು ಹಾಕಿದ್ದ ಮೃತದೇಹ ಪೊಲೀಸರ ಸಮ್ಮುಖದಲ್ಲಿ ಹೊರತೆಗೆಯಲು ಒಪ್ಪಿದ್ದಾನೆಂದು ಪತ್ರ
 

22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
Read more