ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

Published : Sep 13, 2025, 02:36 PM IST

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ ಮತ್ತು ಕೊ*ಲೆ ಪ್ರಕರಣದ ಬಗ್ಗೆ ವಕೀಲರಿಂದ ಪತ್ರ ಬಹಿರಂಗವಾಗಿದೆ. ಮೃತದೇಹಗಳನ್ನು ಹೂತಿಟ್ಟ ವ್ಯಕ್ತಿ ಪೊಲೀಸರ ಮುಂದೆ ಶರಣಾಗಲು ಸಿದ್ಧ ಎಂದು ವಕೀಲರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ SIT ರಚನೆಗೆ ಒತ್ತಾಯ ಕೇಳಿಬಂದಿದೆ.

ಓಜಸ್ವಿಗೌಡ ಮತ್ತು ಸಚಿನ್ ದೇಶಪಾಂಡೆ ಎಂಬ ವಕೀಲರ ಹೆಸರಲ್ಲಿ ಪತ್ರ.  ಧರ್ಮಸ್ಥಳದಲ್ಲಿ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ, ಕೊ*ಲೆ ಆರೋಪ.  ‘ಮೃತದೇಹಗಳ ಹೂತು ಹಾಕಿದ ವ್ಯಕ್ತಿ ಪಾಪಪ್ರಜ್ಞೆಯಿಂದ ಶರಣಾಗಲು ಸಿದ್ಧ’  ಹೂತು ಹಾಕಿದ್ದ ಮೃತದೇಹ ಪೊಲೀಸರ ಸಮ್ಮುಖದಲ್ಲಿ ಹೊರತೆಗೆಯಲು ಒಪ್ಪಿದ್ದಾನೆಂದು ಪತ್ರ
 

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Read more