ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

ಧರ್ಮಸ್ಥಳದ ನಿಗೂಢ ರಹಸ್ಯ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿಚಾರಣೆಗೂ ಬ್ರೇಕ್ ಬಿದ್ದಿದ್ದೇಕೆ?

Published : Sep 13, 2025, 02:36 PM IST

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ ಮತ್ತು ಕೊ*ಲೆ ಪ್ರಕರಣದ ಬಗ್ಗೆ ವಕೀಲರಿಂದ ಪತ್ರ ಬಹಿರಂಗವಾಗಿದೆ. ಮೃತದೇಹಗಳನ್ನು ಹೂತಿಟ್ಟ ವ್ಯಕ್ತಿ ಪೊಲೀಸರ ಮುಂದೆ ಶರಣಾಗಲು ಸಿದ್ಧ ಎಂದು ವಕೀಲರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ SIT ರಚನೆಗೆ ಒತ್ತಾಯ ಕೇಳಿಬಂದಿದೆ.

ಓಜಸ್ವಿಗೌಡ ಮತ್ತು ಸಚಿನ್ ದೇಶಪಾಂಡೆ ಎಂಬ ವಕೀಲರ ಹೆಸರಲ್ಲಿ ಪತ್ರ.  ಧರ್ಮಸ್ಥಳದಲ್ಲಿ ಹಲವು ಹೆಣ್ಣು ಮಕ್ಕಳ ಅತ್ಯಾ*ಚಾರ, ಕೊ*ಲೆ ಆರೋಪ.  ‘ಮೃತದೇಹಗಳ ಹೂತು ಹಾಕಿದ ವ್ಯಕ್ತಿ ಪಾಪಪ್ರಜ್ಞೆಯಿಂದ ಶರಣಾಗಲು ಸಿದ್ಧ’  ಹೂತು ಹಾಕಿದ್ದ ಮೃತದೇಹ ಪೊಲೀಸರ ಸಮ್ಮುಖದಲ್ಲಿ ಹೊರತೆಗೆಯಲು ಒಪ್ಪಿದ್ದಾನೆಂದು ಪತ್ರ
 

42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!
18:49ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್
18:09ಕಪ್ಪು ಚಿನ್ನದ ರಕ್ತ ಚರಿತ್ರೆ! ಮಧ್ಯಪ್ರಾಚ್ಯದ ಮರಳಿನಡಿ ಸೇರಿದ್ದು ಹೇಗೆ ಜಗತ್ತನ್ನೇ ಆಳುವ ಮಹಾಶಕ್ತಿ
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
18:57ಟ್ರಂಪ್ 'ಹಿಟ್ ಲಿಸ್ಟ್' ರಹಸ್ಯ: 3ನೇ ಮಹಾಯುದ್ಧದ ಕಾರ್ಮೋಡ? ರಷ್ಯಾ-ನಾರ್ತ್ ಕೊರಿಯಾ ಗುಪ್ತ ಮೈತ್ರಿ!
20:41ಇರಾನ್ ಮೇಲೆ ಆ್ಯಸಿಡ್ ಬಾಂಬ್ ಪ್ರಯೋಗ, ಮರಕಳಿಸುತ್ತಾ 1991ರ ಇತಿಹಾಸ, ಬೆಚ್ಚಿ ಬೀಳುತ್ತಾ ಅಮೆರಿಕ?
18:31ಇರಾನ್‌ ಭೂಮಿಯ ಒಡಲಲ್ಲಿ ಅಡಗಿದೆ ಮರಣಮೃದಂಗ! ಅಮೆರಿಕಾಗೆ ಸವಾಲು, ಇರಾನ್ ಅದೃಶ್ಯ ಮಿಸೈಲ್ ನಗರಗಳು!
44:30ಅಮೆರಿಕ-ಇಸ್ರೇಲ್ ಸೇನಾನೆಲೆ ಪುಡಿಗಟ್ಟಿದ ಇರಾನ್ ನಿರ್ಮಿತ ಶಾಹಿದ್ ಡ್ರೋನ್; ಶತ್ರುಗಳು ಕಕ್ಕಾಬಿಕ್ಕಿ
Read more