ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

Published : Feb 01, 2025, 03:49 PM IST

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ, ಇದರಿಂದ ಯಾರಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

1947ರಿಂದ 2014 ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು, ಕಳೆದ 11 ವರ್ಷದಲ್ಲಿ ಹೊಸ 150 ಲಕ್ಷ ಕೋಟಿ ಸಾಲ ಮಾಡಿ 200 ಲಕ್ಷ ಕೋಟಿ ಮಾಡಿದ್ದಾರೆ. ಬಿಜೆಪಿ ಬಜೆಟ್‌ನಿಂದ ಏನನ್ನೂ ನಿರೀಕ್ಷಿಸುವಂತಿಲ್ಲ, ದೇಶವನ್ನು ಸಾಲಗಾರನಾಗಿ ಮಾಡಿದೆ. ಜನರ ಆದಾಯ ಹೆಚ್ಚಾಗಿದೆಯಾ? ಬಡತನ ಜಾಸ್ತಿಯಾಗಿದೆ, ಬೆಲೆಗಳು ಜಾಸ್ತಿಯಾಗಿವೆ ಅಷ್ಟೇ ಎಂದು ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ
 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more