ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

Published : Feb 01, 2025, 03:49 PM IST

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ, ಇದರಿಂದ ಯಾರಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

1947ರಿಂದ 2014 ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು, ಕಳೆದ 11 ವರ್ಷದಲ್ಲಿ ಹೊಸ 150 ಲಕ್ಷ ಕೋಟಿ ಸಾಲ ಮಾಡಿ 200 ಲಕ್ಷ ಕೋಟಿ ಮಾಡಿದ್ದಾರೆ. ಬಿಜೆಪಿ ಬಜೆಟ್‌ನಿಂದ ಏನನ್ನೂ ನಿರೀಕ್ಷಿಸುವಂತಿಲ್ಲ, ದೇಶವನ್ನು ಸಾಲಗಾರನಾಗಿ ಮಾಡಿದೆ. ಜನರ ಆದಾಯ ಹೆಚ್ಚಾಗಿದೆಯಾ? ಬಡತನ ಜಾಸ್ತಿಯಾಗಿದೆ, ಬೆಲೆಗಳು ಜಾಸ್ತಿಯಾಗಿವೆ ಅಷ್ಟೇ ಎಂದು ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ
 

18:31ಇರಾನ್‌ ಭೂಮಿಯ ಒಡಲಲ್ಲಿ ಅಡಗಿದೆ ಮರಣಮೃದಂಗ! ಅಮೆರಿಕಾಗೆ ಸವಾಲು, ಇರಾನ್ ಅದೃಶ್ಯ ಮಿಸೈಲ್ ನಗರಗಳು!
44:30ಅಮೆರಿಕ-ಇಸ್ರೇಲ್ ಸೇನಾನೆಲೆ ಪುಡಿಗಟ್ಟಿದ ಇರಾನ್ ನಿರ್ಮಿತ ಶಾಹಿದ್ ಡ್ರೋನ್; ಶತ್ರುಗಳು ಕಕ್ಕಾಬಿಕ್ಕಿ
20:33ಆಕಾಶದಲ್ಲಿ ಮಿಸೈಲ್ ಮಳೆ.. ಕತ್ತಲ ರಾತ್ರಿಯಲ್ಲಿ ಯುದ್ಧ ಬೆಳಕು..! ಇರಾನ್ ಪ್ರತೀಕಾರದ ಕ್ರೋಧಾಗ್ನಿ
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more