Video: ಮಹಿಳಾಧಿಕಾರಿಯನ್ನೇ ದೊಣ್ಣೆಯಿಂದ ಹೊಡೆದ MLA ಚೇಲಾಗಳು

Video: ಮಹಿಳಾಧಿಕಾರಿಯನ್ನೇ ದೊಣ್ಣೆಯಿಂದ ಹೊಡೆದ MLA ಚೇಲಾಗಳು

Published : Jun 30, 2019, 04:34 PM ISTUpdated : Jun 30, 2019, 04:47 PM IST

ಕೋಮಾರಂ ಭೀಮ್​ ಅಸೀಫಾಬಾದ್​ ಜಿಲ್ಲೆಯ ಸಿರ್​ಪುರ ಕಾಗಜ್​ನಗರ್​ ಬ್ಲಾಕ್​ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್​ಎಸ್​ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹೈದರಾಬಾದ್​, [ಜೂ.30]: ಕೋಮಾರಂ ಭೀಮ್​ ಅಸೀಫಾಬಾದ್​ ಜಿಲ್ಲೆಯ ಸಿರ್​ಪುರ ಕಾಗಜ್​ನಗರ್​ ಬ್ಲಾಕ್​ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್​ಎಸ್​ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಿಳಾ ಅರಣ್ಯಾಧಿಕಾರಿ ಎಂಬುದನ್ನೂ ಲೆಕ್ಕಿಸದೇ ರಾಜಕೀಯ ನಾಯಕರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!