Video: ಮಹಿಳಾಧಿಕಾರಿಯನ್ನೇ ದೊಣ್ಣೆಯಿಂದ ಹೊಡೆದ MLA ಚೇಲಾಗಳು

Video: ಮಹಿಳಾಧಿಕಾರಿಯನ್ನೇ ದೊಣ್ಣೆಯಿಂದ ಹೊಡೆದ MLA ಚೇಲಾಗಳು

Published : Jun 30, 2019, 04:34 PM ISTUpdated : Jun 30, 2019, 04:47 PM IST

ಕೋಮಾರಂ ಭೀಮ್​ ಅಸೀಫಾಬಾದ್​ ಜಿಲ್ಲೆಯ ಸಿರ್​ಪುರ ಕಾಗಜ್​ನಗರ್​ ಬ್ಲಾಕ್​ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್​ಎಸ್​ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹೈದರಾಬಾದ್​, [ಜೂ.30]: ಕೋಮಾರಂ ಭೀಮ್​ ಅಸೀಫಾಬಾದ್​ ಜಿಲ್ಲೆಯ ಸಿರ್​ಪುರ ಕಾಗಜ್​ನಗರ್​ ಬ್ಲಾಕ್​ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್​ಎಸ್​ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಿಳಾ ಅರಣ್ಯಾಧಿಕಾರಿ ಎಂಬುದನ್ನೂ ಲೆಕ್ಕಿಸದೇ ರಾಜಕೀಯ ನಾಯಕರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!